ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ.

08.03.10 : ಮಂಗಳೂರು ಪುರಭವನದಲ್ಲಿ ಮಾರ್ಚ್ 15 ರಿಂದ 17 ರವರೆಗೆ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದಲ್ಲಿ ನಡೆದ ಸರಳ ಸಮಾರಂಭದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಯುವಜನತೆ ಮತ್ತು ವಿದ್ಯಾರ್ಥಿಗಳು ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚು ಸಕ್ರೀಯರಾಗಿ ಭಾಗವಹಿಸಿ ಕನ್ನಡದ ಜಾಗೃತಿಯಾಗಬೇಕು. ಆಂಗ್ಲ ಭಾಷಾ ವ್ಯಾಮೋಹದಿಂದ ಕನ್ನಡದ ಬೆಳವಣಿಗೆ ಕುಂಟಿತವಾಗ ಬಾರದು ಎಂದು ವಿರೇಂದ್ರ ಹೆಗ್ಗಡೆಯವರು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ಡಾ| ಬಿ. ಯಶೋ ವರ್ಮ ಉಪಸ್ಥಿತರಿದ್ದರು.


ಇನ್ನಷ್ಟು ಸುದ್ದಿಗಳು  

ಹಿಂದಿನ ಸುದ್ದಿಗಳು

 

 


 
 

Coastal Times video news


Anupama Monthly Magazine



Mega TV

 Videos Clip


Vinayaka Furniture

10-20%  Special Discount


 Search Engine Marketing & Optimization


ಸುದ್ದಿ ಮುಖ್ಯಾಂಶಗಳು


ಆಸ್ಕರ್ ಪ್ರಶಸ್ತಿ ಪ್ರಕಟ


ಕರಾವಳಿ ಕಾಲೇಜಿನಲ್ಲಿ "ಗಗನ್-2010"


ಆದರ್ಶ ಸಮಾಜ ಮತ್ತು ಪ್ರವಾದಿ ಮುಹಮ್ಮದ್ ರ ಜೀವನ : ವಿಚಾರ ಗೋಷ್ಠಿ


ರಾಜ್ಯ ಬಜೆಟ್ ಮುಖ್ಯಾಂಶಗಳು


ಕಿರುತೆರೆ ನಟ ಅನಿಲ್ ಕಾಮತ್ ನಿಧನ


ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಳ


ರಾಷ್ಟ್ರ ಲಾಂಛನ ಬಳಸಲು ಮಾರ್ಗದರ್ಶನ


ನಿರಂತರ ವಿದ್ಯುತ್ ಒದಗಿಸಲು

ಸಿಪಿಐಎಂ ಧರಣಿ


ಮಹಿಳೆಯರ ಸಶಕ್ತತೆಗೆ ಸಾಮೂಹಿಕ ಪ್ರಯತ್ನ ಅಗತ್ಯ - ರೋಹಿಣಿ


ಉಳ್ಳಾಲದಲ್ಲಿ ಗೇರು ಮೇಳ-2010 ಉದ್ಘಾಟನೆ


ಕನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ.


ದ,ಕ ಜಿಲ್ಲಾ ಇಂಟಕ್ ಸಮಿತಿ ವತಿಯಿಂದ ಮೂಡಾದಲ್ಲಿ ಪ್ರತಿಭಟನೆ.


ಪುರಭವನದಲ್ಲಿ ರಾಜ್ಯ ಮಟ್ಟದ

ಬ್ಯಾರಿ ಮಹಿಳಾ ಸಮ್ಮೇಳನ


ಮಂಗಳೂರು ವಿಶ್ವವಿದ್ಯಾಲಯದಲ್ಲಿ

"ನಿಶ್'-2010 ಗೆ ಚಾಲನೆ


Type Your Comments



© Copyright www.megamedianews.com  All Rights Reserved