ರಿಕ್ಷಾ ಮತ್ತು ಬಸ್ಸುಗಳ ಡಿಕ್ಕಿ ಓರ್ವನ ಸಾವು

 

11.03.10 ಮಂಗಳೂರು : ರಾಷ್ಟ್ರೀಯಾ ಹೆದ್ದಾರಿ ೧೭ರಲ್ಲಿ  ನಂತೂರ್ ಪದವು ಹೈಸ್ಕೂಲ್ ಬಳಿಯಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆ ಗೆ ಆಟೋ ರಿಕ್ಷಾ ಮತ್ತು ಬಸ್ಸು ಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟು ಮೂವರಿಗೆ ಗಾಯವಾಗಿದೆ .

ಕುತ್ತೆತೂರಿನಿಂದ ಮಂಗಳಾದೇವಿಗೆ ಹೋಗುತ್ತಿದ್ದ ’ರೂಟ್ ನಂ 15  ಭೂಮಿಕ’ ಹೆಸರಿನ ಸಿಟಿ ಬಸ್ (ಕೆ ಎ 19:ಬಿ 301) ನಂತೂರಿನಿಂದ ಕೆಪಿಟಿ ಕಡೆಗೆ ಹೋಗುತ್ತಿದ್ದ ’ಶ್ರೀ ಸತ್ಯದೇವತೆ’ ಹೆಸರಿನ ರಿಕ್ಷಾ(ಕೆ ಎ 19: ಬಿ 7573)ಕ್ಕೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.

ಆಟೋದಲ್ಲಿದ್ದ ಮೂಡಬಿದ್ರೆ ಸುಭಾಷ್ ನಗರದ ಸಬೀರ್ ಅಹ್ಮದ್ ಅವರ ಪುತ್ರ ಮಹಮ್ಮದ್ ಮುಜಿಮ್(19)  ಅವರನ್ನು ತುರ್ತು ನಿಗಾ ಘಟಕಕ್ಕೆ ದಾಖಲಿಸತ್ತಾದರು  ಚಿಕಿತ್ಸೆ ಫಲಕಾರಿಯಾಗದೇ ಮ್ರತ ಪಟ್ಟಿದ್ದಾರೆ.. 

 ಮಹಮ್ಮದ್ ಮುಜಾಮಿಲ್(21) ಮತ್ತು  ರಿಕ್ಷಾ ಚಾಲಕ ನಾರಾಯಣ(40) ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಸ್ ಚಾಲಕ ಪರಾರಿಯಾಗಿದ್ದು. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 


ಇನ್ನಷ್ಟು ಸುದ್ದಿಗಳು  

ಹಿಂದಿನ ಸುದ್ದಿಗಳು

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 


 
 

Coastal Times video news


Anupama Monthly Magazine



Mega TV

 Videos Clip


Vinayaka Furniture

10-20%  Special Discount


 Search Engine Marketing & Optimization


ಸುದ್ದಿ ಮುಖ್ಯಾಂಶಗಳು


ಕೊಲ್ಲೂರು ರಥದ ಚಕ್ರಕ್ಕೆ ಸಿಲುಕಿ ಭಕ್ತನ ಸಾವು


16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ   "ಸಾಂಸ್ಕ್ರತಿಕ ಪ್ರತಿಭಾ ಸಂಭ್ರಮದ ಅಹ್ವಾನ ಪತ್ರಿಕೆ" ಬಿಡುಗಡೆ


ದಿ ಸೆಕೆಂಡ್ ಗೇರ್ ' ಧರ್ಮಸ್ಥಳದಲ್ಲಿ ಬಿಡುಗಡೆ.


ಮಹಾನಗರ ಪಾಲಿಕೆ ಪರಿಸ್ಕೃತ ಕಟ್ಟಡ

ತೆರಿಗೆ ದರ


ಮಹಿಳಾ ಜಾಗೃತಿ

ಕಾನೂನು ಅರಿವು ಕಾರ್ಯಕ್ರಮ


ಐಪಿಎಲ್ ಕ್ರಿಕೆಟ್ : ಮಧ್ಯ ನಿಷೇದ


ಕೊಂಕಣಿ ಗಾನಕೋಗಿಲೆ

ವಿಲ್ಫಿ ರೆಬಿಂಬಸ್ ಇನ್ನಿಲ್ಲ


ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ

 ಆಮಂತ್ರಣ ಪತ್ರಿಕೆ ಬಿಡುಗಡೆ.


ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿ,

ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ


ಬಿಬಿಎಂಪಿ ಚುನಾವಣೆ ಮಾರ್ಚ್ 28 ಕ್ಕೆ


ಕರಾವಳಿ ಕಾಲೇಜಿನಲ್ಲಿ "ಗಗನ್-2010"


ಆದರ್ಶ ಸಮಾಜ ಮತ್ತು ಪ್ರವಾದಿ ಮುಹಮ್ಮದ್ ರ ಜೀವನ : ವಿಚಾರ ಗೋಷ್ಠಿ


ರಾಜ್ಯ ಬಜೆಟ್ ಮುಖ್ಯಾಂಶಗಳು


Type Your Comments



© Copyright www.megamedianews.com  All Rights Reserved