ರೈತರಿಗೆ ಮೀನುಗಾರಿಕೆ ತರಬೇತಿ ಕಾರ್ಯಕ್ರಮ.

Wednesday, June 23rd, 2010

ಮಂಗಳೂರು : ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇವರ ಆಶ್ರಯದಲ್ಲಿ ಮಿಶ್ರ ಮೀನು ಸಾಕಾಣಿಕೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳು, ಇದರ ಬಗ್ಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜೂನ್ 23, 24 ರಂದು ನಡೆಯಲಿರುವುದು. ಕೃಷಿ ವಿಜ್ಞಾನ ಸಂಸ್ಥೆಯು ಜಿಲ್ಲಾ ಮಟ್ಟದ ಸಂಸ್ಥೆಯಾಗಿದ್ದು ಮೀನುಗಾರಿಕೆ, ಹೈನುಗಾರಿಕೆ, ತೋಟಗಾರಿಕೆ, ಕೋಳಿಸಾಕಣಿಕೆ ಮುಂತಾದವುಗಳನ್ನು ಒಳಗೊಂಡಿದೆ.  ಹಾಗೂ ಇದಕ್ಕೆ ಸಂಬಂಧ ಪಟ್ಟ ವಿಜ್ಞಾನಿಗಳನ್ನು ಒಳಗೊಂಡಿದೆ. ಇದು ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಸಂಸ್ಥೆಯಾಗಿದ್ದು, ರೈತರಿಗೆ ಇಂತಹ ಕಾರ್ಯಕ್ರಮಗಳನ್ನು [...]

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ :ಸ್ಪಂದನ – 2010

Wednesday, June 23rd, 2010
ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ :ಸ್ಪಂದನ – 2010

ಕರ್ನಾಟಕ ರಾಜ್ಯ ವಿಶೇಷ ಶಿಕ್ಷರ ಹಾಗೂ ಶಿಕ್ಷಕೇತರರ ಸಂಘದ ಆಶ್ರಯದಲ್ಲಿ “ಸ್ಪಂದನ – 2010″ ವಿಶೇಷ ಶಿಕ್ಷಕರ ಸಿಬ್ಬಂದಿಗಳ ರಾಜ್ಯ ಮಟ್ಟದ ಸಮಾವೇಶ ಮಂಗಳೂರಿನ ಪುರಭವನದಲ್ಲಿ ಜೂ.22 ರಂದು ನಡೆಯಿತು. ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕರು ವಿಧಾನ ಪರಿಷತ್ ಮತ್ತು ಉಪಾಧ್ಯಕ್ಷರು ಅನಿವಾಸಿ ಭಾರತೀಯ ಸಮಿತಿ, ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರ ಮೂಲಕ ವಿಶೇಷ ಶಾಲೆಗಳ, ವಿಶೇಷ ಶಿಕ್ಷಕರ, ವಿಶೇಷ ಮಕ್ಕಳ, ಪೋಷಕರ, ಸಮಸ್ಯೆಗಳ ಕೊರತೆಯ ಬಗ್ಗೆ ಸರಕಾರದ [...]

ವಿಶ್ವಬಾಲಕಾರ್ಮಿಕ ಪದ್ದತಿ ವಿರೋಧಿ ದಿನ.

Saturday, June 12th, 2010
ಜಿಲ್ಲಾ ಪೋಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಯನ್ನು ಉದ್ಘಾಟಿಸುತ್ತಿರುವುದು

ಮಂಗಳೂರು : ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದ.ಕ. ಸಮಗ್ರ ಜಿಲ್ಲಾಡಳಿತ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಮಂಗಳೂರು ಮಹಾನಗರಪಾಲಿಕೆ ಮತ್ತು ಮಂಗಳೂರು ವಕೀಲರ ಸಂಘ ಇವುಗಳ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಇಂದು ಬೆಳಗ್ಗೆ ಸಂತ ಅಲೋಶಿಯಸ್ ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪಬೆಳಗಿಸುವುದರ ಮೂಲಕ ಜಿಲ್ಲಾ ಪೋಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಉದ್ಘಾಟಿಸಿದರು. ಬಾಲಕಾರ್ಮಿಕ  ಪದ್ಧತಿಯನ್ನು ವಿರೋಧಿಸಿ ಬಾಲಕಾರ್ಮಿಕರನ್ನು ಮುಖ್ಯವಾಹಿನಿಗೆ ತಂದು ಅವರಿಗೆ ಎಲ್ಲಾ ಸವಲತ್ತುಗಳನ್ನು ನೀಡಿ [...]

View all Polls

Who can be an ideal choice to be the President of India ?

View Results

Score Card