ಸುದ್ದಿಗಳು

ಉಡುಪಿಯ ನೂತನ ಎಸ್ಪಿಯಾಗಿ ಡಾ|ಎಂ.ಬಿ. ಬೋರಲಿಂಗಯ್ಯ ಅಧಿಕಾರ ಸ್ವೀಕಾರ
ಉಡುಪಿಯ ನೂತನ ಎಸ್ಪಿಯಾಗಿ ಡಾ|ಎಂ.ಬಿ. ಬೋರಲಿಂಗಯ್ಯ ಅಧಿಕಾರ ಸ್ವೀಕಾರ

ಉಡುಪಿ : ಉಡುಪಿಯ ನೂತನ ಎಸ್ಪಿಯಾಗಿ ಡಾ|ಎಂ.ಬಿ. ಬೋರಲಿಂಗಯ್ಯ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಹಿಂದಿನ ಎಸ್ಪಿ ಡಾ|ರವಿಕುಮಾರ್‌ ಅವರು ದಾರವಾಡಕ್ಕೆ ವರ್ಗಾವಣೆಗೊಂಡಿದ್ದಾರೆ. ಹೆಚ್ಚುವರಿ ಎಸ್ಪಿ ವೆಂಕಟೇಶಪ್ಪ ಅವರಿಂದ [...]

ಉಪ್ಪಿನಂಗಡಿ ಹಿಂದೂ ಸಮಾಜೋತ್ಸವದಲ್ಲಿ ಎಸ್‌.ಐ. ಮತ್ತು ಯುವಕರ ಮೇಲೆ ಹಲ್ಲೆ
ಉಪ್ಪಿನಂಗಡಿ ಹಿಂದೂ ಸಮಾಜೋತ್ಸವದಲ್ಲಿ ಎಸ್‌.ಐ. ಮತ್ತು ಯುವಕರ ಮೇಲೆ ಹಲ್ಲೆ

ಪುತ್ತೂರು : ಉಪ್ಪಿನಂಗಡಿಯಲ್ಲಿ ಭಾನುವಾರ ನಡೆದ ಹಿಂದೂ ಸಮಾಜೋತ್ಸವದ ವೇಳೆ ಹಿಂದೂ ಕೋಮಿನ ಯುವಕರ ಮೇಲೆ ಕಬ್ಬಿಣದ ರಾಡ್‌ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿದ ಪ್ರಕರಣ ನಡೆದಿದೆ. ಅದೇ [...]

ಯೋಗ ಗುರು ಬಾಬಾ ರಾಮದೇವ್ ಮುಖಕ್ಕೆ ಮಸಿ ಎಸೆದ ಕಮ್ರಾನ್ ಸಿದ್ದಿಕಿ
ಯೋಗ ಗುರು ಬಾಬಾ ರಾಮದೇವ್ ಮುಖಕ್ಕೆ ಮಸಿ ಎಸೆದ ಕಮ್ರಾನ್ ಸಿದ್ದಿಕಿ

ನವದೆಹಲಿ : ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದ  ಯೋಗ ಗುರು ಬಾಬಾ ರಾಮದೇವ್ ಅವರ ಮುಖಕ್ಕೆ ಮಸಿ ಎಸೆದ ಪ್ರಕರಣ ಶನಿವಾರ ಮಧ್ಯಾಹ್ನ ನಡೆದಿದೆ. ಮುಂಬರುವ ಚುನಾವಣೆ ಬಗ್ಗೆ ತಮ್ಮ ನಿಲುವು [...]

17ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಅದ್ದೂರಿ ಚಾಲನೆ
17ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಅದ್ದೂರಿ ಚಾಲನೆ

ಮಂಗಳೂರು : 17ನೇ ರಾಷ್ಟ್ರೀಯ ಯುವಜನೋತ್ಸವವನ್ನು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಮಂಗಳಾ ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ಉದ್ಘಾಟಿಸಿದರು. ಕೇಂದ್ರ ಸರಕಾರ, ರಾಜ್ಯ ಸರಕಾರ ಹಾಗೂ ನೆಹರೂ [...]

ಮಂಗಳೂರಿನಲ್ಲಿ 23ನೇ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಉದ್ಘಾಟನೆ
ಮಂಗಳೂರಿನಲ್ಲಿ 23ನೇ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಉದ್ಘಾಟನೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಸಾರಿಗೆ ಇಲಾಖೆ ಮತ್ತು ಪೊಲೀಸ್‌ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಸಂತ ಅಲೋಶಿಯಸ್‌ ಪ.ಪೂ. ಕಾಲೇಜು ಆವರಣದಲ್ಲಿ ಆರಂಭವಾದ 23ನೇ ರಾಷ್ಟ್ರೀಯ [...]

ನದಿಗೆ ಆಟವಾಡಲು ಹೋಗಿದ್ದ ನಾಲ್ವರು ಬಾಲಕರು ನೀರು ಪಾಲು
ನದಿಗೆ ಆಟವಾಡಲು ಹೋಗಿದ್ದ ನಾಲ್ವರು ಬಾಲಕರು ನೀರು ಪಾಲು

ಬೆಳ್ತಂಗಡಿ :  ರವಿವಾರದ ರಜಾ ಪ್ರಯುಕ್ತ ಮನೆ ಸಮೀಪದ ನದಿಗೆ ಸಂಜೆ ಆಟವಾಡಲು ಹೋಗಿದ್ದ ನಾಲ್ವರು ಬಾಲಕರು  ಸುದೇಮುಗೇರು ಎಂಬಲ್ಲಿ  ನೀರು ಪಾಲಾದ ಘಟನೆ ವರದಿಯಾಗಿದೆ. ಕೇವಲ ಆರಡಿಯಷ್ಟು ನೀರು [...]

ಗೋವನಿತಾಶ್ರಯ ಟ್ರಸ್ಟ್‌ ವತಿಯಿಂದ ಮೂರು ದಿನಗಳ ‘ಗೋಮಂಡಲ-ಗೋಪೂಜೆ’
ಗೋವನಿತಾಶ್ರಯ ಟ್ರಸ್ಟ್‌ ವತಿಯಿಂದ ಮೂರು ದಿನಗಳ ‘ಗೋಮಂಡಲ-ಗೋಪೂಜೆ’

ಮಂಗಳೂರು : ಗೋವನಿತಾಶ್ರಯ ಟ್ರಸ್ಟ್‌ ಮಂಗಳೂರು ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ಸಂಜೆ ಗೋಧೂಳಿ ಮಹೂರ್ತದಲ್ಲಿ ಮೂರು ದಿನಗಳ ‘ಗೋಮಂಡಲ-ಗೋಪೂಜಾ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು. ವಜ್ರದೇಹಿ [...]

ರಾಷ್ಟ್ರ ಮಟ್ಟದ ಯುವಜನೋತ್ಸವಕ್ಕೆ 12 ಕೋಟಿ ವೆಚ್ಚದ ಸಿದ್ಧತೆ : ಡಿವಿಎಸ್
ರಾಷ್ಟ್ರ ಮಟ್ಟದ ಯುವಜನೋತ್ಸವಕ್ಕೆ 12 ಕೋಟಿ ವೆಚ್ಚದ ಸಿದ್ಧತೆ : ಡಿವಿಎಸ್

ಮಂಗಳೂರು : ರಾಷ್ಟ್ರ ಮಟ್ಟದ ಯುವಜನೋತ್ಸವದ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಬುಧವಾರ ಇಲ್ಲಿನ ಸರ್ಕೀಟ್‌ ಹೌಸ್‌ನಲ್ಲಿ ಪತ್ರಕರ್ತರಿಗೆ ಯುವಜನೋತ್ಸವದ ವಿವರಣೆ ನೀಡಿದರು. [...]

ಕಂಕನಾಡಿ ಕೋಟಿ ಚೆನ್ನಯ ಗರಡಿ ಕ್ಷೇತ್ರದಲ್ಲಿ ದೇಯಿ ಬೈದೆತಿ ಬಿಂಬ ಪ್ರತಿಷ್ಠಾಪನೆ
ಕಂಕನಾಡಿ ಕೋಟಿ ಚೆನ್ನಯ ಗರಡಿ ಕ್ಷೇತ್ರದಲ್ಲಿ ದೇಯಿ ಬೈದೆತಿ ಬಿಂಬ ಪ್ರತಿಷ್ಠಾಪನೆ

ಮಂಗಳೂರು : ನಗರದ ಕಂಕನಾಡಿ  ಕೋಟಿ ಚೆನ್ನಯ ಗರಡಿ ಕ್ಷೇತ್ರದಲ್ಲಿ ಸೋಮವಾರ  ದೇಯಿ ಬೈದೆತಿ ಬಿಂಬ ಪ್ರತಿಷ್ಠಾಪನೆ ಹಾಗೂ ವಿವಿಧ ಸೇವೆಗಳ ಸಮರ್ಪಣಾ ಸಭಾ ಕಾರ್ಯಕ್ರಮ  ನಡೆಯಿತು. ಬಿ. [...]

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಕಿರುಷಷ್ಠಿ ಮಹೋತ್ಸವ ಮಡೆಮಡೆಸ್ನಾನ ಸೇವೆ
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಕಿರುಷಷ್ಠಿ ಮಹೋತ್ಸವ ಮಡೆಮಡೆಸ್ನಾನ ಸೇವೆ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಕಿರುಷಷ್ಠಿ ಮಹೋತ್ಸವದಂದು ಶುಕ್ರವಾರ ನೂರಾರು ಭಕ್ತಾಧಿಗಳಿಂದ ಶ್ರೀ ದೇವಳದಲ್ಲಿ ಮಡೆಮಡೆಸ್ನಾನ ಸೇವೆ ಜರುಗಿತು. ಶ್ರೀ ದೇವಳದ ಹೊರಾಂಗಣದಲ್ಲಿ ಮಧ್ಯಾಹ್ನ ಅನ್ನ ಸಂತರ್ಪಣೆಯ [...]

ಹಿರಿಯ ಮಗನಿಗೆ ಸಮಾಧಿ ಸ್ಥಳದಲ್ಲಿ ಪೂಜೆ ಸಲ್ಲಿಸಲು ತಡೆಯೊಡ್ಡಿದ ಮಧು ಬೆಂಬಲಿಗರು
ಹಿರಿಯ ಮಗನಿಗೆ ಸಮಾಧಿ ಸ್ಥಳದಲ್ಲಿ ಪೂಜೆ ಸಲ್ಲಿಸಲು ತಡೆಯೊಡ್ಡಿದ ಮಧು ಬೆಂಬಲಿಗರು

ಸೊರಬ : ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಸಮಾಧಿ ಸ್ಥಳಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ ಹಿರಿಯ ಮಗ ಕುಮಾರ್ ಬಂಗಾರಪ್ಪಗೆ ಸಹೋದರ ಮಧು ಬಂಗಾರಪ್ಪ ಬೆಂಬಲಿಗರು ವಿರೋಧ [...]

ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ವಿಧಿವಶ
ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ವಿಧಿವಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಸಾರೆಕೊಪ್ಪ ಬಂಗಾರಪ್ಪ (1932-2011) ಅವರು ಡಿ.26ರ 12.45ಕ್ಕೆ ಇಹಲೋಕ ತ್ಯಜಿಸಿದ್ದಾರೆ.ಅವರು ಅಂತ್ಯದಿಂದಾಗಿ ಕರ್ನಾಟಕ ವರ್ಣರಂಜಿತ ವ್ಯಕ್ತಿತ್ವದ ರಾಜಕೀಯ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಮೂತ್ರಪಿಂಡದ [...]

ಸೈಂಟ್‌ ಮೇರೀಸ್‌ ದ್ವೀಪದಲ್ಲಿ ಮೂರು ದಿನಗಳ ‘ಸ್ಪ್ರಿಂಗ್‌ ಝೂಕ್‌’ ಕಲಾ ಉತ್ಸವ
ಸೈಂಟ್‌ ಮೇರೀಸ್‌ ದ್ವೀಪದಲ್ಲಿ ಮೂರು ದಿನಗಳ ‘ಸ್ಪ್ರಿಂಗ್‌ ಝೂಕ್‌’ ಕಲಾ ಉತ್ಸವ

ಉಡುಪಿ: ಮಲ್ಪೆಯ ಸೈಂಟ್‌ ಮೇರೀಸ್‌ ದ್ವೀಪದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು 3ಡಬ್ಲ್ಯು ಕಾನ್ಸೆಪ್ಟ್ ಸಂಸ್ಥೆ ಜಂಟಿಯಾಗಿ ಫೆ. 3ರಿಂದ 5ರ ವರೆಗೆ ಆಯೋಜಿಸಿದ ‘ಸ್ಪ್ರಿಂಗ್‌ ಝೂಕ್‌’ ಅಂತಾರಾಷ್ಟ್ರೀಯ [...]

ಒಡಿಯೂರು ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಬಂಧುಗಳ ಸಮಾವೇಶ
ಒಡಿಯೂರು ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಬಂಧುಗಳ ಸಮಾವೇಶ

ವಿಟ್ಲ : ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಬಂಧುಗಳ ಸಮಾವೇಶವನ್ನು ಆರೆಸ್ಸೆಸ್‌ ದಕ್ಷಿಣ ಮಧ್ಯಕ್ಷೇತ್ರೀಯ ಸಂಪರ್ಕ ಪ್ರಮುಖ್‌ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಗುರುವಾರ ಉದ್ಘಾಟಿಸಿದರು. ಸಮಾವೇಶದ [...]

Powered By Indic IME