ಸುದ್ದಿಗಳು

ಎಸ್ಸೆಸ್ಸೆಲ್ಸಿ ಫಲಿತಾಂಶ ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆಯ ವಿದ್ಯಾರ್ಥಿನಿಯರಿಗೆ ಅತಿ ಹೆಚ್ಚು ಅಂಕ
ಎಸ್ಸೆಸ್ಸೆಲ್ಸಿ ಫಲಿತಾಂಶ ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆಯ ವಿದ್ಯಾರ್ಥಿನಿಯರಿಗೆ ಅತಿ ಹೆಚ್ಚು ಅಂಕ

ಬೆಂಗಳೂರು : 2012ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಗುರುವಾರ ಪ್ರಕಟಿಸಿದ್ದು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿ, ಈ ಬಾರಿ ಶೇ.81.16ರಷ್ಟು [...]

ಪ್ರತಿ ಮನೆಗೂ ನೀರಿನ ಮೀಟರ್‌ ಕಡ್ಡಾಯಗೊಳಿಸಿ : ಎ.ಜಿ. ಕೊಡ್ಗಿ
ಪ್ರತಿ ಮನೆಗೂ ನೀರಿನ ಮೀಟರ್‌ ಕಡ್ಡಾಯಗೊಳಿಸಿ : ಎ.ಜಿ. ಕೊಡ್ಗಿ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಮೂರನೇ ಹಣಕಾಸು ಆಯೋಗದ ಶಿಫಾರಸುಗಳ ಅನುಷ್ಠಾನಗಳ ಪರಿಶೀಲನಾ ಸಭೆಯು ಹಣಕಾಸು ಆಯೋಗದ ಶಿಫಾರಸುಗಳ ಅನುಷ್ಠಾನ ಆಯೋಗದ ಅಧ್ಯಕ್ಷ ಎ.ಜಿ. ಕೊಡ್ಗಿಯವರ ಅಧ್ಯಕ್ಷತೆಯಲ್ಲಿ [...]

ಶಿಘ್ರದಲ್ಲೇ ಡಿ.ವಿ.ಸದಾನಂದ ಗೌಡರ ಸಂಪುಟ ವಿಸ್ತರಣೆ
ಶಿಘ್ರದಲ್ಲೇ ಡಿ.ವಿ.ಸದಾನಂದ ಗೌಡರ ಸಂಪುಟ ವಿಸ್ತರಣೆ

ಬೆಂಗಳೂರು : ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಇನ್ನು ಒಂದು ವಾರದಲ್ಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಸೋಮವಾರ ಮತ್ತೊಮ್ಮೆ ಹೇಳಿದ್ದಾರೆ. ಸುಮಾರು 21 ಖಾತೆಗಳ ಹೊರೆಯನ್ನು ಹೊಂದಿರುವ ಅವರು [...]

ಕೊಲ್ಲೂರಿನಲ್ಲಿ ಚಂಡಿಕಾ ಹೋಮ, ಸುಹಾಸಿನಿ ಪೂಜೆ ಸಲ್ಲಿಸಿದ : ವಿಜಯ ಮಲ್ಯ
ಕೊಲ್ಲೂರಿನಲ್ಲಿ ಚಂಡಿಕಾ ಹೋಮ, ಸುಹಾಸಿನಿ ಪೂಜೆ ಸಲ್ಲಿಸಿದ : ವಿಜಯ ಮಲ್ಯ

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭಾನುವಾರ ಆಗಮಿಸಿದ ವಿಜಯ ಮಲ್ಯ ಅವರು ಚಂಡಿಕಾ ಹೋಮ, ಸುಹಾಸಿನಿ ಪೂಜೆ ಹಾಗೂ ಮಹಾ ಪೂಜೆಯಲ್ಲಿ ಪಾಲ್ಗೊಂಡರು. ಅನಂತರ ವೀರಭದ್ರ ದೇವರ [...]

ದ.ಕನ್ನಡ ಸಾಹಿತ್ಯ ಪರಿಷತ್‌ ಗೆ ಜಿಲ್ಲಾಧ್ಯಕ್ಷರಾಗಿ ಪ್ರದೀಪ್‌ ಕುಮಾರ್‌ ಕಲ್ಕೂರ ಪುನರಾಯ್ಕೆ
ದ.ಕನ್ನಡ ಸಾಹಿತ್ಯ ಪರಿಷತ್‌ ಗೆ ಜಿಲ್ಲಾಧ್ಯಕ್ಷರಾಗಿ ಪ್ರದೀಪ್‌ ಕುಮಾರ್‌ ಕಲ್ಕೂರ ಪುನರಾಯ್ಕೆ

ಮಂಗಳೂರು: ದ.ಕನ್ನಡ ಸಾಹಿತ್ಯ ಪರಿಷತ್‌ ಗೆ ಭಾನುವಾರ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಅವರು 106 ಮತಗಳಿಂದ ಜಯಸಾಧಿಸಿ, ಸತತ ನಾಲ್ಕನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ [...]

ಬಿಬಿಎಂಪಿ ಮೇಯರ್ ಡಿ. ವೆಂಕಟೇಶಮೂರ್ತಿ ಹಾಗೂ ಉಪ ಮೇಯರ್ ಎಲ್. ಶ್ರೀನಿವಾಸ್ ಆಯ್ಕೆ
ಬಿಬಿಎಂಪಿ ಮೇಯರ್ ಡಿ. ವೆಂಕಟೇಶಮೂರ್ತಿ ಹಾಗೂ ಉಪ ಮೇಯರ್ ಎಲ್. ಶ್ರೀನಿವಾಸ್ ಆಯ್ಕೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 46ನೇ ಮೇಯರ್ ಆಗಿ ಬಿಜೆಪಿಯ ಡಿ. ವೆಂಕಟೇಶಮೂರ್ತಿ ಹಾಗೂ 47ನೇ ಉಪ ಮೇಯರ್ ಆಗಿ ಎಲ್. ಶ್ರೀನಿವಾಸ್ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. [...]

ನೇತ್ರಾವತಿ ಸೇತುವೆ ಹಳಿ ದ್ವಿಗುಣ ರೈಲು ಸಂಚಾರ ಸಮಯ ಬದಲಾವಣೆ
ನೇತ್ರಾವತಿ ಸೇತುವೆ ಹಳಿ ದ್ವಿಗುಣ ರೈಲು ಸಂಚಾರ ಸಮಯ ಬದಲಾವಣೆ

ಮಂಗಳೂರು : ರೈಲು ಹಳಿ ದ್ವಿಗುಣ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ನೇತ್ರಾವತಿ ಸೇತುವೆ ಮತ್ತು ಮಂಗಳೂರು ಜಂಕ್ಷನ್‌ (ಕಂಕನಾಡಿ) ನಡುವಿನ ರೈಲು ಸಂಚಾರ ವ್ಯವಸ್ಥೆಯನ್ನು ಕೆಲವು ನಿರ್ದಿಷ್ಟ ದಿನಗಳಿಗೆ [...]

ಕುಡಿಯುವ ನೀರಿಗಾಗಿ ದ.ಕ. ಜಿಲ್ಲಾಧಿಕಾರಿಗಳನ್ನು ಬೇಟಿ ಮಾಡಿದ ಕಾರ್ಪೊರೇಟರ್‌ಗಳು
ಕುಡಿಯುವ ನೀರಿಗಾಗಿ ದ.ಕ. ಜಿಲ್ಲಾಧಿಕಾರಿಗಳನ್ನು ಬೇಟಿ ಮಾಡಿದ ಕಾರ್ಪೊರೇಟರ್‌ಗಳು

ಮಂಗಳೂರು : ನಗರದ ಜನರ ಕುಡಿಯುವ ನೀರಿನ ಬವಣೆಯನ್ನು ನೀಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ಮಹಾ ನಗರ ಪಾಲಿಕೆಯ ಕಾರ್ಪೊರೇಟರ್‌ಗಳ ನಿಯೋಗ ದ.ಕ. ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದೆ. ತುಂಬೆ [...]

ದಕ್ಷಿಣ ಕನ್ನಡ ದಿಢೀರ್‌ ಮಳೆಯಿಂದ ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸ್ಥಗಿತ
ದಕ್ಷಿಣ ಕನ್ನಡ ದಿಢೀರ್‌ ಮಳೆಯಿಂದ ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸ್ಥಗಿತ

ಮಂಗಳೂರು: ಬುಧವಾರ ಸಂಜೆಯ ವೇಳೆಗೆ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಉತ್ತಮಳೆಯಾಗಿದ್ದು, ಕಳೆದ ಹಲವು ದಿನಗಳಿಂದ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನತೆಯು ಮಳೆಯ ತಂಪಿನಿಂದ [...]

ಪುತ್ತೂರು ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ ಮತ್ತು ಚಿತ್ತಾಕರ್ಷಕ ಸಿಡಿಮದ್ದು ಪ್ರದರ್ಶನ
ಪುತ್ತೂರು ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ ಮತ್ತು ಚಿತ್ತಾಕರ್ಷಕ ಸಿಡಿಮದ್ದು ಪ್ರದರ್ಶನ

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ವಾರ ಪರ್ಯಂತ ನಡೆಯುತ್ತಿದ್ದ ಜಾತ್ರಾ ಮಹೋತ್ಸವ ಮಂಗಳವಾರ ರಾತ್ರಿ ವೈಭವದ ಬ್ರಹ್ಮರಥೋತ್ಸವ ಮತ್ತು `ಪುತ್ತೂರು ಬೆಡಿ` (ಸಿಡಿಮದ್ದು ಪ್ರದರ್ಶನ)ಯೊಂದಿಗೆ [...]

ಪೊಲೀಸ್ ಬೆಂಗಾವಲಿನಲ್ಲಿ ಪರೀಕ್ಷೆಬರೆದ ನಕ್ಸಲ್ ಬೆಂಬಲಿಗ ಆರೋಪಿ ವಿಠಲ ಮಲೆಕುಡಿಯ
ಪೊಲೀಸ್ ಬೆಂಗಾವಲಿನಲ್ಲಿ ಪರೀಕ್ಷೆಬರೆದ ನಕ್ಸಲ್ ಬೆಂಬಲಿಗ ಆರೋಪಿ ವಿಠಲ ಮಲೆಕುಡಿಯ

ಮಂಗಳೂರು : ನಕ್ಸಲ್ ಬೆಂಬಲಿತ ಆರೋಪಿ ವಿಠಲ ಮಲೆಕುಡಿಯ ವಿವಿ ಪತ್ರಿಕೋದ್ಯಮದ ಎರಡನೆಯ ಸೆಮಿಸ್ಟರ್ ನ ಆಂತರಿಕ ವಿಷಯದ ಪರೀಕ್ಷೆಯನ್ನು ಇಂದು ಪೊಲೀಸ್ ಬೆಂಗಾವಲಿನಲ್ಲಿ ಬರೆದಿದ್ದಾನೆ. ಮಾರ್ಚ 3 [...]

ಕ್ಯಾಂಪ್ಕೋ ಚಾಕಲೇಟ್‌ಗಳು ಮಧ್ಯಪ್ರದೇಶದ ಮಾರುಕಟ್ಟೆಗೆ ಪ್ರವೇಶ
ಕ್ಯಾಂಪ್ಕೋ ಚಾಕಲೇಟ್‌ಗಳು ಮಧ್ಯಪ್ರದೇಶದ ಮಾರುಕಟ್ಟೆಗೆ ಪ್ರವೇಶ

ಮಂಗಳೂರು : ಮಧ್ಯ ಪ್ರದೇಶದ ಹಾಲು ಉತ್ಪಾದಕರ ಒಕ್ಕೂಟ ಸಾಂಚಿ ಸಂಸ್ಥೆ ಹಾಗೂ ಕರ್ನಾಟಕದ ಕ್ಯಾಂಪ್ಕೋ ಸಂಸ್ಥೆ ಕ್ಯಾಂಪ್ಕೋ ಸಂಸ್ಥೆಯ ಚಾಕಲೇಟು ಉತ್ಪನ್ನಗಳನ್ನು ಮಧ್ಯಪ್ರದೇಶದಲ್ಲಿ ಮಾರಾಟ ಮಾಡುವ ಕುರಿತು [...]

ಪಿಯುಸಿ ಫಲಿತಾಂಶಃ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ
ಪಿಯುಸಿ ಫಲಿತಾಂಶಃ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದು,ಶೇ. 86.1 ಫಲಿತಾಂಶ ಲಭಿಸಿದೆ. ಉಡುಪಿ ದ್ವಿತೀಯ (ಶೇ.85.32) ಸ್ಥಾನ ಹಾಗೂ ಕೊಡಗು [...]

ಯುವಜನರು ಶುದ್ಧ ಹೊಸ ರಾಜಕೀಯ ಪರ್ವಕ್ಕೆ ನಾಂದಿ ಹಾಡಲು ಮುಂದಾಗಿ : ಡಿವಿಎಸ್
ಯುವಜನರು ಶುದ್ಧ ಹೊಸ ರಾಜಕೀಯ ಪರ್ವಕ್ಕೆ ನಾಂದಿ ಹಾಡಲು ಮುಂದಾಗಿ : ಡಿವಿಎಸ್

ಮಂಗಳೂರು : ರಾಜ್ಯ ಬಿಜೆಪಿ ಯುವಮೋರ್ಚಾ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಮಂಗಳವಾರ ನಡೆದ ಬೃಹತ್‌ ಯುವ ಜಾಗೃತಿ ಸಮಾವೇಶವನ್ನು ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಅನುರಾಧ್‌ ಠಾಕೂರ್‌ [...]

Powered By Indic IME