ಉಡುಪಿ : ಉಡುಪಿಯ ನೂತನ ಎಸ್ಪಿಯಾಗಿ ಡಾ|ಎಂ.ಬಿ. ಬೋರಲಿಂಗಯ್ಯ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಹಿಂದಿನ ಎಸ್ಪಿ ಡಾ|ರವಿಕುಮಾರ್ ಅವರು ದಾರವಾಡಕ್ಕೆ ವರ್ಗಾವಣೆಗೊಂಡಿದ್ದಾರೆ. ಹೆಚ್ಚುವರಿ ಎಸ್ಪಿ ವೆಂಕಟೇಶಪ್ಪ ಅವರಿಂದ [...]
ಪುತ್ತೂರು : ಉಪ್ಪಿನಂಗಡಿಯಲ್ಲಿ ಭಾನುವಾರ ನಡೆದ ಹಿಂದೂ ಸಮಾಜೋತ್ಸವದ ವೇಳೆ ಹಿಂದೂ ಕೋಮಿನ ಯುವಕರ ಮೇಲೆ ಕಬ್ಬಿಣದ ರಾಡ್ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿದ ಪ್ರಕರಣ ನಡೆದಿದೆ. ಅದೇ [...]
ನವದೆಹಲಿ : ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಯೋಗ ಗುರು ಬಾಬಾ ರಾಮದೇವ್ ಅವರ ಮುಖಕ್ಕೆ ಮಸಿ ಎಸೆದ ಪ್ರಕರಣ ಶನಿವಾರ ಮಧ್ಯಾಹ್ನ ನಡೆದಿದೆ. ಮುಂಬರುವ ಚುನಾವಣೆ ಬಗ್ಗೆ ತಮ್ಮ ನಿಲುವು [...]
ಮಂಗಳೂರು : 17ನೇ ರಾಷ್ಟ್ರೀಯ ಯುವಜನೋತ್ಸವವನ್ನು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಮಂಗಳಾ ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ಉದ್ಘಾಟಿಸಿದರು. ಕೇಂದ್ರ ಸರಕಾರ, ರಾಜ್ಯ ಸರಕಾರ ಹಾಗೂ ನೆಹರೂ [...]
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಸಂತ ಅಲೋಶಿಯಸ್ ಪ.ಪೂ. ಕಾಲೇಜು ಆವರಣದಲ್ಲಿ ಆರಂಭವಾದ 23ನೇ ರಾಷ್ಟ್ರೀಯ [...]
ಬೆಳ್ತಂಗಡಿ : ರವಿವಾರದ ರಜಾ ಪ್ರಯುಕ್ತ ಮನೆ ಸಮೀಪದ ನದಿಗೆ ಸಂಜೆ ಆಟವಾಡಲು ಹೋಗಿದ್ದ ನಾಲ್ವರು ಬಾಲಕರು ಸುದೇಮುಗೇರು ಎಂಬಲ್ಲಿ ನೀರು ಪಾಲಾದ ಘಟನೆ ವರದಿಯಾಗಿದೆ. ಕೇವಲ ಆರಡಿಯಷ್ಟು ನೀರು [...]
ಮಂಗಳೂರು : ಗೋವನಿತಾಶ್ರಯ ಟ್ರಸ್ಟ್ ಮಂಗಳೂರು ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ಸಂಜೆ ಗೋಧೂಳಿ ಮಹೂರ್ತದಲ್ಲಿ ಮೂರು ದಿನಗಳ ‘ಗೋಮಂಡಲ-ಗೋಪೂಜಾ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು. ವಜ್ರದೇಹಿ [...]
ಮಂಗಳೂರು : ರಾಷ್ಟ್ರ ಮಟ್ಟದ ಯುವಜನೋತ್ಸವದ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಬುಧವಾರ ಇಲ್ಲಿನ ಸರ್ಕೀಟ್ ಹೌಸ್ನಲ್ಲಿ ಪತ್ರಕರ್ತರಿಗೆ ಯುವಜನೋತ್ಸವದ ವಿವರಣೆ ನೀಡಿದರು. [...]
ಮಂಗಳೂರು : ನಗರದ ಕಂಕನಾಡಿ ಕೋಟಿ ಚೆನ್ನಯ ಗರಡಿ ಕ್ಷೇತ್ರದಲ್ಲಿ ಸೋಮವಾರ ದೇಯಿ ಬೈದೆತಿ ಬಿಂಬ ಪ್ರತಿಷ್ಠಾಪನೆ ಹಾಗೂ ವಿವಿಧ ಸೇವೆಗಳ ಸಮರ್ಪಣಾ ಸಭಾ ಕಾರ್ಯಕ್ರಮ ನಡೆಯಿತು. ಬಿ. [...]
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಕಿರುಷಷ್ಠಿ ಮಹೋತ್ಸವದಂದು ಶುಕ್ರವಾರ ನೂರಾರು ಭಕ್ತಾಧಿಗಳಿಂದ ಶ್ರೀ ದೇವಳದಲ್ಲಿ ಮಡೆಮಡೆಸ್ನಾನ ಸೇವೆ ಜರುಗಿತು. ಶ್ರೀ ದೇವಳದ ಹೊರಾಂಗಣದಲ್ಲಿ ಮಧ್ಯಾಹ್ನ ಅನ್ನ ಸಂತರ್ಪಣೆಯ [...]
ಸೊರಬ : ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಸಮಾಧಿ ಸ್ಥಳಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ ಹಿರಿಯ ಮಗ ಕುಮಾರ್ ಬಂಗಾರಪ್ಪಗೆ ಸಹೋದರ ಮಧು ಬಂಗಾರಪ್ಪ ಬೆಂಬಲಿಗರು ವಿರೋಧ [...]
ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಸಾರೆಕೊಪ್ಪ ಬಂಗಾರಪ್ಪ (1932-2011) ಅವರು ಡಿ.26ರ 12.45ಕ್ಕೆ ಇಹಲೋಕ ತ್ಯಜಿಸಿದ್ದಾರೆ.ಅವರು ಅಂತ್ಯದಿಂದಾಗಿ ಕರ್ನಾಟಕ ವರ್ಣರಂಜಿತ ವ್ಯಕ್ತಿತ್ವದ ರಾಜಕೀಯ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಮೂತ್ರಪಿಂಡದ [...]
ಉಡುಪಿ: ಮಲ್ಪೆಯ ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು 3ಡಬ್ಲ್ಯು ಕಾನ್ಸೆಪ್ಟ್ ಸಂಸ್ಥೆ ಜಂಟಿಯಾಗಿ ಫೆ. 3ರಿಂದ 5ರ ವರೆಗೆ ಆಯೋಜಿಸಿದ ‘ಸ್ಪ್ರಿಂಗ್ ಝೂಕ್’ ಅಂತಾರಾಷ್ಟ್ರೀಯ [...]
ವಿಟ್ಲ : ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಬಂಧುಗಳ ಸಮಾವೇಶವನ್ನು ಆರೆಸ್ಸೆಸ್ ದಕ್ಷಿಣ ಮಧ್ಯಕ್ಷೇತ್ರೀಯ ಸಂಪರ್ಕ ಪ್ರಮುಖ್ ಡಾ| ಪ್ರಭಾಕರ ಭಟ್ ಕಲ್ಲಡ್ಕ ಗುರುವಾರ ಉದ್ಘಾಟಿಸಿದರು. ಸಮಾವೇಶದ [...]